bidayi ಬಿದಾಯಿ ತಮ್ಮ ಮಗಳನ್ನು ಸರಿಯಾದ ಸಮಯದಲ್ಲಿ ಸೂಕ್ತವಾದ ಹುಡುಗನೊಂದಿಗೆ ಮದುವೆ ಮಾಡಿಕೊಡಬೇಕೆಂಬುದು ಪ್ರತಿಯೊಬ್ಬ ಪೋಷಕರ ಆಸೆಯಾಗಿರುತ್ತದೆ.
Ganga Kalyana ಗಂಗಾ ಕಲ್ಯಾಣ ಯೋಜನೆ ಕರ್ನಾಟಕ ಸರ್ಕಾರವು ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ಮತ್ತು ಹಿಂದುಳಿದ ಹಾಗೂ ಅಲ್ಪ ಸಂಖ್ಯಾತ ಸಮುದಾಯಗಳ ರೈತ ಸಮುದಾಯಗಳಿಗೆ ಕೃಷಿಗೆ ನೀರಾವರಿ ಸೌಲಭ್ಯವನ್ನು ಕಲ್ಪಿಸುವ ದೃಷ್ಟಿಯಿಂದ ಗಂಗಾ ಕಲ್ಯಾಣ ಯೋಜನೆಯನ್ನು ಜಾರಿಗೊಳಿಸಿದೆ.
#schemes ಸೂರ್ಯ ರೈತ ಯೋಜನೆ ಭಾರತದಲ್ಲೇ ಮೊದಲ ಬಾರಿಗೆ, ಕರ್ನಾಟಕ ಸರ್ಕಾರವು ರೈತರ ಅಭ್ಯುದಯಕ್ಕಾಗಿ ಸೌರ ಶಕ್ತಿಯನ್ನು ಬಳಸಿಕೊಳ್ಳುವ ಯೋಜನೆಯನ್ನು ಜಾರಿಗೆ ತಂದಿದೆ. 10 KWH ಸೌರಶಕ್ತಿ ಸ್ಥಾವರವನ್ನು ಸ್ಥಾಪಿಸುವ ಮೂಲಕ, ರೈತರು ತಮ್ಮ ನೀರಾವರಿ ಪಂಪ್ ಸೆಟ್ ಗಳಿಗೆ ಗ್ರಿಡ್ ವಿದ್ಯುತ್ ಸರಬರಾಜಿನ ಮೇಲೆ ಅವಲಂಬನೆಯಾಗುವ ಪ್ರಮೇಯ ಬಾರದು.
#schemes ಮಾತೃಪೂರ್ಣ ಯೋಜನೆ 1.2 ದಶಲಕ್ಷ ಗರ್ಭಿಣಿ ಮತ್ತು ಹಾಲುಣಿಸುವ ತಾಯಂದಿರು ಮತ್ತು ತಾಯಿಯ ಆರೋಗ್ಯವನ್ನು ಸುಧಾರಿಸಲು, ಕರ್ನಾಟಕ ಸರ್ಕಾರವು ಮಾತೃ ಪೂರ್ಣ ಯೋಜನೆಯನ್ನು ಆರಂಭಿಸಿದೆ.
Krishi Yantra Dhare ಶ್ರಮಿಕ ರೈತರಿಗೆ ಜೀವತುಂಬಿದ ‘ಕೃಷಿ ಯಂತ್ರಧಾರೆ’ ಯೋಜನೆ ರೈತರು ಸಕಾಲದಲ್ಲಿ ಕೃಷಿ ಚಟುವಟಿಕೆಗಳನ್ನು ಮಾಡಲು, ಕೃಷಿ ಕಾರ್ಮಿಕರ ಅವಲಂಬನೆಯನ್ನು ಕಡಿಮೆ ಮಾಡಲು ಹಾಗೂ ಗುಣಮಟ್ಟವುಳ್ಳ ಹೆಚ್ಚಿನ ಇಳುವರಿ ಪಡೆಯಲು ನೆರವಾಗುವಂತೆ ರಾಜ್ಯದಲ್ಲಿ ‘ಕೃಷಿ ಯಾಂತ್ರೀಕರಣ’ ಯೋಜನೆಯನ್ನು ಅನುಷ್ಠಾನಕ್ಕೆ ತರಲಾಗಿದೆ.
#schemes ಮೈತ್ರಿ ಶೋಷಿತ ಮತ್ತು ಹಿಂದುಳಿದ ವರ್ಗಗಳ ಸಾಲಿಗೆ ಯಾವುದೇ ಅನುಮಾನವಿಲ್ಲದಂತೆ ಪರಿಗಣಿಸಬಹುದಾದ ಮತ್ತು ಲೈಂಗಿಕ ಅಲ್ಪಸಂಖ್ಯಾತ ರೆಂದು ತಮ್ಮನ್ನು ಗುರುತಿಸಿಕೊಳ್ಳುವ ಬಡ ಜನರಿಗಾಗಿ ಮೊಟ್ಟ ಮೊದಲ ಬಾರಿಗೆ ‘ಮೈತ್ರಿ’ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ರೂಪಿಸಿದೆ.
anna-bhagya ಹಸಿವು ಮುಕ್ತ ಕರ್ನಾಟಕಕ್ಕೆ ಮುನ್ನುಡಿ ಬರೆದ ‘ಅನ್ನಭಾಗ್ಯ’ ಹಸಿವು ಮುಕ್ತ ಕರ್ನಾಟಕದ ಮಹತ್ತರ ಕನಸನ್ನು ಹೊತ್ತ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರು ಅಧಿಕಾರಕ್ಕೆ ಬಂದ ದಿನವೇ ಬಡ ಜನರಿಗಾಗಿ ‘ಅನ್ನಭಾಗ್ಯ ಯೋಜನೆ’ಯನ್ನು ಅನುಷ್ಠಾನಗೊಳಿಸಿದರು.
ksheera dhare ಕ್ಷೀರ ಧಾರೆ ದೂರದೃಷ್ಟಿಯನ್ನು ಹೊಂದಿ ಕರ್ನಾಟಕದಲ್ಲಿ ಹಲವು ಸೂಕ್ತವಾದ ಜನಪರ ಯೋಜನೆಗಳನ್ನು ರೂಪಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕ್ಷೀರ ಭಾಗ್ಯ ಯೋಜನೆಯು ಪಶು ಸಂಗೋಪನೆ ಹಾಗೂ ಮಕ್ಕಳ ಪೌಷ್ಠಿಕತೆಯನ್ನು ಹೆಚ್ಚಿಸುವ ಕಡೆಗೆ ತೆಗೆದುಕೊಂಡ ಪ್ರಮುಖವಾದ ನಿರ್ಧಾರವಾಗಿದೆ.
CM ವಿದ್ಯಾ ಸಿರಿ ಬಡ ಹಿಂದುಳಿದ ಮತ್ತು ಅಲ್ಪಸಂಖ್ಯಾತ ಮಕ್ಕಳ ಶಿಕ್ಷಣಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಾಕಷ್ಟು ಕಾ
Animal Husbandry ಪಶುಭಾಗ್ಯ ರೈತಾಪಿ ಜನರ ಅಭಿವೃದ್ಧಿಗಾಗಿ ಕರ್ನಾಟಕ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಪಶುಭಾಗ್ಯ ಯೋಜನೆ ಈ ನಿಟ್ಟಿನಲ್ಲಿ ಮಹತ್ವದ್ದು. ಮಳೆ ಇಲ್ಲದೇ ಬೆಳೆ ಕೈಕೊಟ್ಟರೇನಂತೆ ಪಶು ಸಾಕಾಣಿಕೆ ರೈತರ ನೆಮ್ಮದಿಯ ಬದುಕಿಗೆ ನಾಂದಿ ಹಾಡಿದೆ. ಗ್ರಾಮೀಣ ಪ್ರದೇಶದಲ್ಲಿ ಕ್ಷೀರಕ್ರಾಂತಿಯಾಗಿ, ಹಾಲು ಉತ್ಪಾದನೆಯಲ್ಲಿ ಹೆಚ್ಚಳವಾಗಿದೆ.
#schemes ಲಿಂಗ ಅಲ್ಪಸಂಖ್ಯಾತರ ಬದುಕಿಗೆ ಆಸರೆಯಾದ ‘ಮೈತ್ರಿ’ ಸಮಾಜದಲ್ಲಿ ಲಿಂಗ ಅಲ್ಪಸಂಖ್ಯಾತರನ್ನು ತುಂಬಾ ಕೀಳಾಗಿ ಕಾಣುವ ಮನಸ್ಥಿತಿ ಕಡಿಮೆಯಾಗಿಲ್ಲ. ಈ ನಿಟ್ಟಿನಲ್
Krishi Bhagya ಅನ್ನದಾತನ ಬದುಕು ರೂಪಿಸಿದ ‘ಕೃಷಿಭಾಗ್ಯ’ ದೇಶದ ಬೆನ್ನೆಲುಬು ಕೃಷಿ ಕ್ಷೇತ್ರ. ಅನ್ನದಾತರು ತಮ್ಮನ್ನು ಭೂತಾಯಿಯೊಂದಿಗೆ ಅರ್ಪಿಸಿಕೊಂಡು ಉಳುಮೆ ಮಾಡದೇ ಹೋದರೆ ನಾವೆಲ್ಲ ತುತ್ತು ಅನ್ನಕ್ಕೂ ಹರಸಾಹಸ ಪಡಬೇಕಿತ್ತು. ಸತತವಾಗಿ ಭೀಕರ ಬರಗಾಲ ರಾಜ್ಯಕ್ಕೆ ಕಾಡುತ್ತಲೇ ಇದೆ.
#schemes ಹೈನುಗಾರಿಕೆಗೆ ಜೀವಕಳೆತಂದ ‘ಕ್ಷೀರಧಾರೆ’ ರಾಜ್ಯ ಕಾಂಗ್ರೆಸ್ ಸರ್ಕಾರದ ಉತ್ತಮ ಯೋಜನೆಗಳಲ್ಲಿ ಕ್ಷೀರಧಾರೆ ಕೂಡ ಒಂದು. ಹಾಲು ಉತ್ಪಾದನೆ ಮಾಡುವ ರೈ
anna-bhagya ಹಸಿವು ಮುಕ್ತ ಕರ್ನಾಟಕಕ್ಕೆ ಮುನ್ನುಡಿ ಬರೆದ ‘ಅನ್ನಭಾಗ್ಯ’ ರಾಜ್ಯದ ಬಡಜನತೆ ತುತ್ತು ಅನ್ನಕ್ಕಾಗಿ ಯಾರ ಬಳಿಯೂ ಕೈ ಚಾಚದೇ ಸ್ವಾಭಿಮಾನದಿಂದ ಬದುಕನ್ನು ನಡೆಸಬೇಕು ಎಂಬುದು
Kirshi Yantra Dhare ಅನ್ನದಾತರಿಗೆ ಆಸರೆಯಾದ ‘ಕೃಷಿ ಯಂತ್ರಧಾರೆ’ ಕೃಷಿಯನ್ನು ಬಹುವಾಗಿ ಕಾಡುವ ಕಾರ್ಮಿಕರ ಸಮಸ್ಯೆಯನ್ನು ನಿವಾರಿಸಲು ಯಂತ್ರೋಪಕರಣ ಬಳಕೆಗೆ ಆದ್ಯತೆ
#schemes ಮಕ್ಕಳ ಅಪೌಷ್ಟಿಕತೆ ಹೋಗಲಾಡಿಸಿದ ‘ಕ್ಷೀರ ಭಾಗ್ಯ’ ರಾಜ್ಯ ಕಾಂಗ್ರೆಸ್ ಸರ್ಕಾರವು 1 ರಿಂದ 10 ನೇ ತರಗತಿ ಓದುತ್ತಿರುವ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಎಲ್ಲಾ ಮಕ್ಕಳಗೆ ಮತ್ತು ಅಂಗನವಾಡಿಯ ಮಕ್ಕಳಿಗೆ ಕೆನೆಭರಿತ ಹಾಲಿನ ಪುಡಿಯಿಂದ ತಯಾರಿಸಿದ ಹಾಲನ್ನು ವಾರದಲ್ಲಿ 6 ದಿನ ನೀಡುವ ಯೋಜನೆಯನ್ನು ಜಾರಿಗೆ ತಂದಿದೆ.
Animal Husbandry ರೈತರ ಆರ್ಥಿಕ ಸ್ಥಿತಿ ಸುಧಾರಣೆಗೆ ‘ಪಶುಭಾಗ್ಯ’ ಯೋಜನೆ ಪೂರಕ ಪಶು ಸಾಕಾಣಿಕೆ ರೈತರ ನೆಮ್ಮದಿಯ ಬದುಕಿಗೆ ನಾಂದಿ ಹಾಡಿದೆ